ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm