ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm