ಬ್ರೇಕಿಂಗ್ ನ್ಯೂಸ್
18-09-20 11:19 am Headline Karnataka News Network ದೇಶ - ವಿದೇಶ
ಲಕ್ನೋ, ಸೆಪ್ಟಂಬರ್ 18: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಕುತೂಹಲ ಎದ್ದಿರುವಾಗಲೇ ಅಯೋಧ್ಯೆ ಮಂದಿರ ಪ್ರಕರಣದಲ್ಲಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ದೇಶದ ಗಮನ ಸೆಳೆಯುವ ರೀತಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆ ಕಾಪಾಡುವ ಸಲುವಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಬೇಕೆಂದು ಇಕ್ಬಾಲ್ ಅನ್ಸಾರಿ ಕೋರಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿರುವ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟಂಬರ್ 30ರಂದು ತೀರ್ಪು ನೀಡಲಿದೆ.

"ಸುಪ್ರೀಂಕೋರ್ಟ್ ಅಯೋಧ್ಯೆ ಪ್ರಕರಣವನ್ನು ಬಗೆಹರಿಸಿದೆ. ಇದೀಗ ರಾಮಮಂದಿರ ಹಾಗೂ ಮಸೀದಿಯನ್ನು ಅಯೋಧ್ಯೆಯಲ್ಲೇ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಿಸಲಾಗುತ್ತಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಲವು ಮಂದಿ ಆರೋಪಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಜ್ಯ ಕೊನೆಗೊಳಿಸಿ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅಯೋಧ್ಯೆ ವಿವಾದವನ್ನು ಬಗೆಹರಿಸಿದಂತೆ ದೇಶದ ಹಿತಾಸಕ್ತಿ ದೃಷ್ಟಿಯಿಂದ ಸಿಬಿಐ ನ್ಯಾಯಾಲಯ ಕೂಡ ವ್ಯಾಜ್ಯ ಕೊನೆಗೊಳಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಅನ್ಸಾರಿ ಮನವಿ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am