ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm