ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm