ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 04:26 pm
Udupi Correspondent
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm