ಬ್ರೇಕಿಂಗ್ ನ್ಯೂಸ್
 
            
                        13-02-22 04:06 pm HK Desk news ದೇಶ - ವಿದೇಶ
 
            ನವದೆಹಲಿ, ಫೆ.13 : ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಹೊತ್ತಿಕೊಂಡಿರುವ ಮಧ್ಯೆಯೇ ಜಗತ್ತಿನಲ್ಲಿ ಉಗ್ರವಾದಿಗಳ ರಾಷ್ಟ್ರ ಎಂದೇ ಗುರುತಿಸಿರುವ ತಾಲಿಬಾನ್, ಹಿಜಾಬ್ ವಿಚಾರದಲ್ಲಿ ಪ್ರತಿಕ್ರಿಯಿಸಿದ್ದು ಹೋರಾಟಗಾರರ ಪರ ಟ್ವೀಟ್ ಮಾಡಿದೆ.
ತಾಲಿಬಾನ್ ಸರಕಾರದ ವಕ್ತಾರ ಇನಾಮುಲ್ಲಾ ಸಮಾಂಗನಿ ಎಂಬಾತ ಈ ಬಗ್ಗೆ ಟ್ವೀಟ್ ಮಾಡಿದ್ದು ಮುಸ್ಲಿಂ ಯುವತಿಯರ ಧಾರ್ಮಿಕ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಆದ್ಯತೆ ಎಂದು ಹೇಳಿದ್ದಾನೆ. ಇದೊಂದು ಹಿಜಾಬ್ ಪರವಾದ ಹೋರಾಟ. ಹಿಜಾಬ್ ಅನ್ನುವುದು ಸಂಸ್ಕೃತಿ. ಅದು ಅರಬ್, ಇರಾನಿ, ಈಜಿಪ್ಟ್ ಅಥವಾ ಪಾಕಿಸ್ಥಾನಿ ಸಂಸ್ಕೃತಿ ಅಲ್ಲ. ಅದು ಇಸ್ಲಾಂ ಧರ್ಮದ ಮೌಲ್ಯ ಎಂದು ಬಣ್ಣಿಸಿದ್ದಾನೆ.
Indian Muslim girls struggle for Hijab shows that Hijab is not an Arab, Iranian, Egyptian or Pakistani culture, but an Islamic value for which Muslim girls around the world, especially in the secular world, sacrifice with different types and defend their religious value.#Muskan pic.twitter.com/VfkNR2qCmb
— Inamullah Samangani (@HabibiSamangani) February 9, 2022
ತಾಲಿಬಾನ್ ಆಡಳಿತದಲ್ಲಿ ಯಾವುದೇ ಮಹಿಳೆಗೂ ಸ್ಥಾನ ನೀಡಿಲ್ಲ. ಅಷ್ಟೇ ಅಲ್ಲ, ಅಲ್ಲಿನ ಮಹಿಳೆಯರು ಶಿಕ್ಷಣ ಪಡೆಯುವಂತಿಲ್ಲ. ಒಬ್ಬಂಟಿ ತಿರುಗಾಡುವಂತಿಲ್ಲ. ಹೊರಗೆ ಹೋಗುವಾಗ ಜೊತೆಗೆ ಪುರುಷನ ಸಹಚರ್ಯ ಇರಲೇಬೇಕು. ಮಹಿಳೆಯ ಎಲ್ಲ ಹಕ್ಕುಗಳನ್ನು ಮೊಟಕುಗೊಳಿಸಿ, ಕೈದಿಗಳ ರೀತಿ ನೋಡುವ ತಾಲಿಬಾನ್, ಭಾರತದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಮರುಕ ಪಟ್ಟು ಟ್ವೀಟ್ ಮಾಡಿರುವುದು, ಕರ್ನಾಟಕದ ಹಿಜಾಬ್ ಹೋರಾಟಕ್ಕೆ ಬೆಂಬಲ ಸಾರಿರುವುದು ಸಹಜವಾಗೇ ಕುತೂಹಲಕ್ಕೆ ಕಾರಣವಾಗಿದೆ.
 
            
            
            Amid the ongoing Hijab row in India, the Taliban has now waded into the controversy and backed the Hijab-wearing protestors in Karnataka. Taliban's Deputy spokesperson Inamullah Samangani took to Twitter and hailed the Muslim girls for wearing the Hijab and "defending their religious value".
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm