ಬ್ರೇಕಿಂಗ್ ನ್ಯೂಸ್
 
            
                        17-02-22 11:32 am HK Desk news ದೇಶ - ವಿದೇಶ
 
            ಲಕ್ನೋ, ಫೆ.17 : ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ಬಾವಿ ಕಟ್ಟೆಯ ಬಳಿ ಬುಧವಾರ ರಾತ್ರಿ ಹಳದಿ ಶಾಸ್ತ್ರ ನಡೆಸುತ್ತಿದ್ದಾಗ ಬಾವಿ ಕಟ್ಟೆಯೇ ಕುಸಿದು ಬಿದ್ದು ಮಕ್ಕಳು, ಮಹಿಳೆಯರು ಸೇರಿ 13 ಮಂದಿ ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಾಂಗಿಯ ಎಂಬ ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ. ಸಂಜೆ ವೇಳೆಗೆ ಮಕ್ಕಳು, ಮಹಿಳೆಯರು ಬಾವಿ ಕಟ್ಟೆ ಬಳಿ ಮದುವೆ ಹೆಣ್ಣಿಗೆ ಹಳದಿ ಶಾಸ್ತ್ರ ಕಾರ್ಯದ ಸಂಭ್ರಮದಲ್ಲಿದ್ದರು. ಈ ವೇಳೆ, ಮಹಿಳೆಯರು ಹಿಡಿದುಕೊಂಡಿದ್ದ ಕಬ್ಬಿಣದ ರಾಟೆ ಮುರಿದು ಬಾವಿಯೊಳಗೆ ಕುಸಿದು ಬಿದ್ದಿದೆ. ಜೊತೆಗೆ ಆವರಣ ಗೋಡೆ ಮತ್ತು ಕಟ್ಟೆಯೂ ಕುಸಿದಿದ್ದು, 30ಕ್ಕೂ ಹೆಚ್ಚು ಮಂದಿ ಬಾವಿಯ ಒಳಗೆ ಬಿದ್ದಿದ್ದಾರೆ.

ಕೂಡಲೇ ಕಾರ್ಯಾಚರಣೆ ನಡೆಸಲಾಗಿದ್ದು, 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೂರು ಮಕ್ಕಳು ಸೇರಿ 13 ಮಂದಿಯನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ, ಸೌಲಭ್ಯ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

ಉತ್ತರ ಭಾರತದಲ್ಲಿ ಅರಿಶಿಣ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಬಾವಿ ಕಟ್ಟೆ ಬಳಿ ನಡೆಸುತ್ತಾರೆ. ಈ ವೇಳೆ, ಬಾವಿ ಕಟ್ಟೆಯ ಕುಸಿದು ಬಿದ್ದು ರಾತ್ರಿ ವೇಳೆ ದುರಂತ ನಡೆದಿದೆ ಎನ್ನಲಾಗುತ್ತಿದೆ.
 
            
            
            As many as 13 people lost their lives after falling into a well during wedding celebrations in the Nebua Naurangia area of the Kushinagar district of Uttar Pradesh. The District Magistrate of Kushinagar, S Rajalingam told reporters, "We have got to know that 13 people have died and two others have been seriously injured after they accidentally fell into a well. This happened during a wedding program wherein some people were sitting on a slab of a well and due to heavy load, the slab broke."
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm