ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm