ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm