ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm