ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am