ಬ್ರೇಕಿಂಗ್ ನ್ಯೂಸ್
27-02-22 05:25 pm HK Desk news ದೇಶ - ವಿದೇಶ
ಕೀವ್, ಫೆ 27 : ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ.
ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್ಗೆ ನುಗುತ್ತಿದೆ.

ಉಕ್ರೇನ್ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.
Ukraine's president says his country is ready for peace talks with Russia but not in Belarus, which was a staging ground for Moscow's 3-day-old invasion. Speaking in a video message Sunday, President Volodymyr Zelenskyy named Warsaw, Bratislava, Istanbul, Budapest or Baku as alternative venues. He said other locations are also possible but made clear that Ukraine doesn't accept Russia's selection of Belarus.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm