ಬ್ರೇಕಿಂಗ್ ನ್ಯೂಸ್
27-02-22 05:25 pm HK Desk news ದೇಶ - ವಿದೇಶ
ಕೀವ್, ಫೆ 27 : ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ.
ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್ಗೆ ನುಗುತ್ತಿದೆ.

ಉಕ್ರೇನ್ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.
Ukraine's president says his country is ready for peace talks with Russia but not in Belarus, which was a staging ground for Moscow's 3-day-old invasion. Speaking in a video message Sunday, President Volodymyr Zelenskyy named Warsaw, Bratislava, Istanbul, Budapest or Baku as alternative venues. He said other locations are also possible but made clear that Ukraine doesn't accept Russia's selection of Belarus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm