ಬ್ರೇಕಿಂಗ್ ನ್ಯೂಸ್
27-02-22 05:25 pm HK Desk news ದೇಶ - ವಿದೇಶ
ಕೀವ್, ಫೆ 27 : ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ.
ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್ಗೆ ನುಗುತ್ತಿದೆ.

ಉಕ್ರೇನ್ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.
Ukraine's president says his country is ready for peace talks with Russia but not in Belarus, which was a staging ground for Moscow's 3-day-old invasion. Speaking in a video message Sunday, President Volodymyr Zelenskyy named Warsaw, Bratislava, Istanbul, Budapest or Baku as alternative venues. He said other locations are also possible but made clear that Ukraine doesn't accept Russia's selection of Belarus.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm