ಬ್ರೇಕಿಂಗ್ ನ್ಯೂಸ್
27-02-22 05:25 pm HK Desk news ದೇಶ - ವಿದೇಶ
ಕೀವ್, ಫೆ 27 : ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ.
ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್ಗೆ ನುಗುತ್ತಿದೆ.

ಉಕ್ರೇನ್ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.
Ukraine's president says his country is ready for peace talks with Russia but not in Belarus, which was a staging ground for Moscow's 3-day-old invasion. Speaking in a video message Sunday, President Volodymyr Zelenskyy named Warsaw, Bratislava, Istanbul, Budapest or Baku as alternative venues. He said other locations are also possible but made clear that Ukraine doesn't accept Russia's selection of Belarus.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm