ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm