ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm