ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm