ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm