ಬ್ರೇಕಿಂಗ್ ನ್ಯೂಸ್
 
            
                        01-03-22 04:02 pm HK Desk news ದೇಶ - ವಿದೇಶ
 
            ನವದೆಹಲಿ, ಮಾ.1: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್ನಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾರ್ಕಿವ್ ನಗರದಲ್ಲಿ ನಾಲ್ಕನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರು ಅಗತ್ಯ ವಸ್ತುಗಳನ್ನು ತರಲೆಂದು ಹೊರಗೆ ಹೋಗಿದ್ದರು. ತರಕಾರಿಗಾಗಿ ಲೈನಿನಲ್ಲಿ ನಿಂತಿದ್ದ ವೇಳೆ ಷೆಲ್ ದಾಳಿ ನಡೆದಿದ್ದು ಸ್ಥಳದಲ್ಲಿದ್ದ ನವೀನ್ ಮೃತಪಟ್ಟಿದ್ದಾರೆ.
ಈ ಬಗ್ಗೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿಲ್ಲ. ಆದರೆ ಸಾವಿನ ಬಗ್ಗೆ ಸಿಎಂ ಬೊಮ್ಮಾಯಿ ದೃಢಪಡಿಸಿದ್ದು ನವೀನ್ ಕುಟುಂಬದ ಜೊತೆಗೆ ಮಾತನಾಡಿದ್ದಾರೆ. ನವೀನ್ ತಂದೆ ಶೇಖರ ಗೌಡ ಜೊತೆಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ.
ನವೀನ್ ಸಾವಿನ ಬಗ್ಗೆ ಕರ್ನಾಟಕದ ನೋಡಲ್ ಅಧಿಕಾರಿ ಮನೋಜ್ ಹೇಳಿಕೆ ನೀಡಿದ್ದು ಹೇಗೆ ಸಾವು ಆಗಿದೆ ಎನ್ನುವುದು ಗೊತ್ತಾಗಿಲ್ಲ ಎಂದಿದ್ದಾರೆ. ನವೀನ್ ಸಾವಿನೊಂದಿಗೆ ಕನ್ನಡಿಗ ವಿದ್ಯಾರ್ಥಿಗಳ ಬಗ್ಗೆ ಆತಂಕ ಹೆಚ್ಚಿದೆ. ಹಾವೇರಿ ಜಿಲ್ಲೆಯ 20 ಕ್ಕು ಹೆಚ್ಚು ಮಂದಿ ಉಕ್ರೇನ್ ದೇಶದಲ್ಲಿದ್ದಾರೆ.
Naveen Shekharappa Gyanagouder 4th year MBBS student. Killed while standing in a queue to buy groceries in #Kharkhiv! Students say shot dead by #RussianArmy. MEA says it's shelling! Terrible news! #RIP We have to step in & find ways to evacuate our kids! #UkraineRussia pic.twitter.com/RiASfPwaeT
— Naveen R Nair (@nav_journo) March 1, 2022
 
            
            
            One Indian student was killed in the war in Ukraine . Identified as Naveen from Karnataka, his friends said they had left for the train station to leave for Lviv, in order to reach the western border. MEA spokesperson Arindam Bagchi confirmed the killing, and tweeted, “With profound sorrow we confirm that an Indian student lost his life in shelling in Kharkiv this morning. The Ministry is in touch with his family.We convey our deepest condolences to the family.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm