ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು ; ಪೋಷಕರಿಗೆ ಕರೆ ಮಾಡಿ ಧೈರ್ಯ ತುಂಬಿದ ಪ್ರಧಾನಿ ಮೋದಿ

01-03-22 06:50 pm       HK Desk news   ದೇಶ - ವಿದೇಶ

ಉಕ್ರೇನ್​​ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್‌ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ನವದೆಹಲಿ, ಮಾ 01: ಉಕ್ರೇನ್​​ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್‌ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ವಿದ್ಯಾರ್ಥಿ ನವೀನ್​ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

Russia Ukraine War LIVE: ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ಬಲಿ: ರಷ್ಯಾ -ಉಕ್ರೇನ್​  ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ ಭಾರತ | Russia Ukraine War Live  Updates Russian Military in ...

ರಷ್ಯಾ-ಉಕ್ರೇನ್ ರಾಯಭಾರಿಗಳಿಗೆ ಬುಲಾವ್ ;

ಇನ್ನೊಂದೆಡೆ, ಉಕ್ರೇನ್​​ನಲ್ಲಿ ಭಾರತದ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ, ಭಾರತದಲ್ಲಿರುವ ರಷ್ಯಾ- ಉಕ್ರೇನ್ ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ್ದು, ತಕ್ಷಣವೇ ಭಾರತೀಯ ಪ್ರಜೆಗಳಿಗೆ ಸುರಕ್ಷತೆ ಒದಗಿಸುವಂತೆ ಸೂಚಿಸಿದೆ.

Prime Minister Narendra Modi spoke to the father of Naveen Shekharappa, an Indian student who died in shelling in Kharkiv, Ukraine this morning. The Ministry of External Affairs (MEA) confirmed the death of the Indian student in a tweet and said it was in touch with his family. The student, Naveen Shekarappa Gyanagoudar, was a native of Chalageri in Karnataka's Haveri district.