ಬ್ರೇಕಿಂಗ್ ನ್ಯೂಸ್
01-03-22 06:50 pm HK Desk news ದೇಶ - ವಿದೇಶ
ನವದೆಹಲಿ, ಮಾ 01: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ರಷ್ಯಾ-ಉಕ್ರೇನ್ ರಾಯಭಾರಿಗಳಿಗೆ ಬುಲಾವ್ ;
ಇನ್ನೊಂದೆಡೆ, ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ, ಭಾರತದಲ್ಲಿರುವ ರಷ್ಯಾ- ಉಕ್ರೇನ್ ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ್ದು, ತಕ್ಷಣವೇ ಭಾರತೀಯ ಪ್ರಜೆಗಳಿಗೆ ಸುರಕ್ಷತೆ ಒದಗಿಸುವಂತೆ ಸೂಚಿಸಿದೆ.
Prime Minister Narendra Modi spoke to the father of Naveen Shekharappa, an Indian student who died in shelling in Kharkiv, Ukraine this morning. The Ministry of External Affairs (MEA) confirmed the death of the Indian student in a tweet and said it was in touch with his family. The student, Naveen Shekarappa Gyanagoudar, was a native of Chalageri in Karnataka's Haveri district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm