ಬ್ರೇಕಿಂಗ್ ನ್ಯೂಸ್
01-03-22 06:50 pm HK Desk news ದೇಶ - ವಿದೇಶ
ನವದೆಹಲಿ, ಮಾ 01: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ಮಿಲಿಟರಿ ಪಡೆ ನಡೆಸಿರುವ ಭೀಕರ ಶೆಲ್ ದಾಳಿಯಲ್ಲಿ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ರಷ್ಯಾ-ಉಕ್ರೇನ್ ರಾಯಭಾರಿಗಳಿಗೆ ಬುಲಾವ್ ;
ಇನ್ನೊಂದೆಡೆ, ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಾಂಗ ಸಚಿವಾಲಯ, ಭಾರತದಲ್ಲಿರುವ ರಷ್ಯಾ- ಉಕ್ರೇನ್ ರಾಯಭಾರ ಕಚೇರಿ ಅಧಿಕಾರಿಗಳಿಗೆ ಬುಲಾವ್ ನೀಡಿದ್ದು, ತಕ್ಷಣವೇ ಭಾರತೀಯ ಪ್ರಜೆಗಳಿಗೆ ಸುರಕ್ಷತೆ ಒದಗಿಸುವಂತೆ ಸೂಚಿಸಿದೆ.
Prime Minister Narendra Modi spoke to the father of Naveen Shekharappa, an Indian student who died in shelling in Kharkiv, Ukraine this morning. The Ministry of External Affairs (MEA) confirmed the death of the Indian student in a tweet and said it was in touch with his family. The student, Naveen Shekarappa Gyanagoudar, was a native of Chalageri in Karnataka's Haveri district.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm