ಬ್ರೇಕಿಂಗ್ ನ್ಯೂಸ್
01-03-22 11:09 pm HK Desk news ದೇಶ - ವಿದೇಶ
ಒಡಿಶಾ, ಮಾ 01: ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Six people of a family died after the car they were travelling in dashed into a roadside tree near Sunsunia Chhak on Nuapada-Bargarh road on Tuesday.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm