ಬ್ರೇಕಿಂಗ್ ನ್ಯೂಸ್
01-03-22 11:09 pm HK Desk news ದೇಶ - ವಿದೇಶ
ಒಡಿಶಾ, ಮಾ 01: ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Six people of a family died after the car they were travelling in dashed into a roadside tree near Sunsunia Chhak on Nuapada-Bargarh road on Tuesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm