ಬ್ರೇಕಿಂಗ್ ನ್ಯೂಸ್
05-03-22 04:52 pm HK Desk news ದೇಶ - ವಿದೇಶ
ನವದೆಹಲಿ, ಮಾ.5: ಯುಕ್ರೇನ್ ಯುದ್ಧ ಬಿಕ್ಕಟ್ಟು ಮತ್ತು ಕೋವಿಡ್ ಕಾರಣದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಪದವಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರಿಗೆ ಭಾರತದಲ್ಲಿಯೇ ಇಂಟರ್ನ್ ಶಿಪ್ ನಡೆಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಅವಕಾಶ ನೀಡಿದೆ.
ಈ ಬಗ್ಗೆ ನ್ಯಾಶನಲ್ ಮೆಡಿಕಲ್ ಕಮಿಷನ್ ಸುತ್ತೋಲೆ ಹೊರಡಿಸಿದ್ದು, ವಿದೇಶಿ ವೈದ್ಯಕೀಯ ವಿವಿಗಳಲ್ಲಿ ಪದವಿ ಉತ್ತೀರ್ಣರಾಗಿರುವುದನ್ನು ಖಾತರಿಪಡಿಸಬೇಕು. ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್ ಗಳು ಪರಿಗಣಿಸಬಹುದು ಎಂದು ಹೇಳಿದೆ.
ಕೋವಿಡ್ 19 ಮತ್ತು ಯುಕ್ರೇನ್ ಬಿಕ್ಕಟ್ಟು ಕಾರಣದಿಂದ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಭಾರತದಲ್ಲಿ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕಾಗಿ ಯಾವುದೇ ಶುಲ್ಕ ಭರಿಸಬೇಕಿಲ್ಲ ಎಂದು ಎನ್ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.
ಇದರಿಂದ ವಿದೇಶಿ ವಿವಿಗಳಲ್ಲಿ ಪದವಿ ಪೂರೈಸಿ, ಇಕ್ಕಟ್ಟಿಗೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನಡೆಸುವುದಕ್ಕೆ ಅವಕಾಶ ಸಿಗಲಿದೆ. ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆಯನ್ನು ಪೂರೈಸಿರುವ ಬಗ್ಗೆ ರಾಜ್ಯ ಮೆಡಿಕಲ್ ಕೌನ್ಸಿಲ್ ಗಳು ಖಾತರಿಪಡಿಸಿಕೊಂಡು 12 ತಿಂಗಳ ಇಂಟರ್ನ್ ಶಿಪ್ ನಡೆಸಲು ಅವಕಾಶ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
A gainst the backdrop of the Ukraine crisis, the National Medical Commission (NMC) has said foreign medical graduates with incomplete internships due to situations beyond their control like COVID-19 or war can finish the same in India. In a circular, the NMC said the same may be processed by the state medical councils, provided the candidates have cleared the Foreign Medical Graduate Examination before applying for completion of internship in India.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm