ಬ್ರೇಕಿಂಗ್ ನ್ಯೂಸ್
05-03-22 04:52 pm HK Desk news ದೇಶ - ವಿದೇಶ
ನವದೆಹಲಿ, ಮಾ.5: ಯುಕ್ರೇನ್ ಯುದ್ಧ ಬಿಕ್ಕಟ್ಟು ಮತ್ತು ಕೋವಿಡ್ ಕಾರಣದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಪದವಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರಿಗೆ ಭಾರತದಲ್ಲಿಯೇ ಇಂಟರ್ನ್ ಶಿಪ್ ನಡೆಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಅವಕಾಶ ನೀಡಿದೆ.
ಈ ಬಗ್ಗೆ ನ್ಯಾಶನಲ್ ಮೆಡಿಕಲ್ ಕಮಿಷನ್ ಸುತ್ತೋಲೆ ಹೊರಡಿಸಿದ್ದು, ವಿದೇಶಿ ವೈದ್ಯಕೀಯ ವಿವಿಗಳಲ್ಲಿ ಪದವಿ ಉತ್ತೀರ್ಣರಾಗಿರುವುದನ್ನು ಖಾತರಿಪಡಿಸಬೇಕು. ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್ ಗಳು ಪರಿಗಣಿಸಬಹುದು ಎಂದು ಹೇಳಿದೆ.
ಕೋವಿಡ್ 19 ಮತ್ತು ಯುಕ್ರೇನ್ ಬಿಕ್ಕಟ್ಟು ಕಾರಣದಿಂದ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಭಾರತದಲ್ಲಿ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕಾಗಿ ಯಾವುದೇ ಶುಲ್ಕ ಭರಿಸಬೇಕಿಲ್ಲ ಎಂದು ಎನ್ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.
![]()
ಇದರಿಂದ ವಿದೇಶಿ ವಿವಿಗಳಲ್ಲಿ ಪದವಿ ಪೂರೈಸಿ, ಇಕ್ಕಟ್ಟಿಗೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನಡೆಸುವುದಕ್ಕೆ ಅವಕಾಶ ಸಿಗಲಿದೆ. ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆಯನ್ನು ಪೂರೈಸಿರುವ ಬಗ್ಗೆ ರಾಜ್ಯ ಮೆಡಿಕಲ್ ಕೌನ್ಸಿಲ್ ಗಳು ಖಾತರಿಪಡಿಸಿಕೊಂಡು 12 ತಿಂಗಳ ಇಂಟರ್ನ್ ಶಿಪ್ ನಡೆಸಲು ಅವಕಾಶ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
A gainst the backdrop of the Ukraine crisis, the National Medical Commission (NMC) has said foreign medical graduates with incomplete internships due to situations beyond their control like COVID-19 or war can finish the same in India. In a circular, the NMC said the same may be processed by the state medical councils, provided the candidates have cleared the Foreign Medical Graduate Examination before applying for completion of internship in India.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 12:19 pm
Udupi Correspondent
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm