ಬ್ರೇಕಿಂಗ್ ನ್ಯೂಸ್
05-03-22 04:52 pm HK Desk news ದೇಶ - ವಿದೇಶ
ನವದೆಹಲಿ, ಮಾ.5: ಯುಕ್ರೇನ್ ಯುದ್ಧ ಬಿಕ್ಕಟ್ಟು ಮತ್ತು ಕೋವಿಡ್ ಕಾರಣದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಪದವಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರಿಗೆ ಭಾರತದಲ್ಲಿಯೇ ಇಂಟರ್ನ್ ಶಿಪ್ ನಡೆಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಅವಕಾಶ ನೀಡಿದೆ.
ಈ ಬಗ್ಗೆ ನ್ಯಾಶನಲ್ ಮೆಡಿಕಲ್ ಕಮಿಷನ್ ಸುತ್ತೋಲೆ ಹೊರಡಿಸಿದ್ದು, ವಿದೇಶಿ ವೈದ್ಯಕೀಯ ವಿವಿಗಳಲ್ಲಿ ಪದವಿ ಉತ್ತೀರ್ಣರಾಗಿರುವುದನ್ನು ಖಾತರಿಪಡಿಸಬೇಕು. ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್ ಗಳು ಪರಿಗಣಿಸಬಹುದು ಎಂದು ಹೇಳಿದೆ.
ಕೋವಿಡ್ 19 ಮತ್ತು ಯುಕ್ರೇನ್ ಬಿಕ್ಕಟ್ಟು ಕಾರಣದಿಂದ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಭಾರತದಲ್ಲಿ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕಾಗಿ ಯಾವುದೇ ಶುಲ್ಕ ಭರಿಸಬೇಕಿಲ್ಲ ಎಂದು ಎನ್ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.
![]()
ಇದರಿಂದ ವಿದೇಶಿ ವಿವಿಗಳಲ್ಲಿ ಪದವಿ ಪೂರೈಸಿ, ಇಕ್ಕಟ್ಟಿಗೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನಡೆಸುವುದಕ್ಕೆ ಅವಕಾಶ ಸಿಗಲಿದೆ. ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆಯನ್ನು ಪೂರೈಸಿರುವ ಬಗ್ಗೆ ರಾಜ್ಯ ಮೆಡಿಕಲ್ ಕೌನ್ಸಿಲ್ ಗಳು ಖಾತರಿಪಡಿಸಿಕೊಂಡು 12 ತಿಂಗಳ ಇಂಟರ್ನ್ ಶಿಪ್ ನಡೆಸಲು ಅವಕಾಶ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
A gainst the backdrop of the Ukraine crisis, the National Medical Commission (NMC) has said foreign medical graduates with incomplete internships due to situations beyond their control like COVID-19 or war can finish the same in India. In a circular, the NMC said the same may be processed by the state medical councils, provided the candidates have cleared the Foreign Medical Graduate Examination before applying for completion of internship in India.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm