ಬ್ರೇಕಿಂಗ್ ನ್ಯೂಸ್
 
            
                        05-03-22 04:52 pm HK Desk news ದೇಶ - ವಿದೇಶ
ನವದೆಹಲಿ, ಮಾ.5: ಯುಕ್ರೇನ್ ಯುದ್ಧ ಬಿಕ್ಕಟ್ಟು ಮತ್ತು ಕೋವಿಡ್ ಕಾರಣದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಪದವಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರಿಗೆ ಭಾರತದಲ್ಲಿಯೇ ಇಂಟರ್ನ್ ಶಿಪ್ ನಡೆಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಅವಕಾಶ ನೀಡಿದೆ.
ಈ ಬಗ್ಗೆ ನ್ಯಾಶನಲ್ ಮೆಡಿಕಲ್ ಕಮಿಷನ್ ಸುತ್ತೋಲೆ ಹೊರಡಿಸಿದ್ದು, ವಿದೇಶಿ ವೈದ್ಯಕೀಯ ವಿವಿಗಳಲ್ಲಿ ಪದವಿ ಉತ್ತೀರ್ಣರಾಗಿರುವುದನ್ನು ಖಾತರಿಪಡಿಸಬೇಕು. ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್ ಗಳು ಪರಿಗಣಿಸಬಹುದು ಎಂದು ಹೇಳಿದೆ.
ಕೋವಿಡ್ 19 ಮತ್ತು ಯುಕ್ರೇನ್ ಬಿಕ್ಕಟ್ಟು ಕಾರಣದಿಂದ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಭಾರತದಲ್ಲಿ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕಾಗಿ ಯಾವುದೇ ಶುಲ್ಕ ಭರಿಸಬೇಕಿಲ್ಲ ಎಂದು ಎನ್ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.

ಇದರಿಂದ ವಿದೇಶಿ ವಿವಿಗಳಲ್ಲಿ ಪದವಿ ಪೂರೈಸಿ, ಇಕ್ಕಟ್ಟಿಗೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನಡೆಸುವುದಕ್ಕೆ ಅವಕಾಶ ಸಿಗಲಿದೆ. ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆಯನ್ನು ಪೂರೈಸಿರುವ ಬಗ್ಗೆ ರಾಜ್ಯ ಮೆಡಿಕಲ್ ಕೌನ್ಸಿಲ್ ಗಳು ಖಾತರಿಪಡಿಸಿಕೊಂಡು 12 ತಿಂಗಳ ಇಂಟರ್ನ್ ಶಿಪ್ ನಡೆಸಲು ಅವಕಾಶ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
 
            
            
            A gainst the backdrop of the Ukraine crisis, the National Medical Commission (NMC) has said foreign medical graduates with incomplete internships due to situations beyond their control like COVID-19 or war can finish the same in India. In a circular, the NMC said the same may be processed by the state medical councils, provided the candidates have cleared the Foreign Medical Graduate Examination before applying for completion of internship in India.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm