ಬ್ರೇಕಿಂಗ್ ನ್ಯೂಸ್
21-09-20 11:28 am Headline Karnataka News Network ದೇಶ - ವಿದೇಶ
ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್ಡಿಆರ್ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.
40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.
Join our WhatsApp group for latest news updates
video
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am