ಬ್ರೇಕಿಂಗ್ ನ್ಯೂಸ್
07-03-22 07:20 pm HK Desk news ದೇಶ - ವಿದೇಶ
ನವದೆಹಲಿ, ಮಾ.7 :ಪ್ಯಾಲೆಸ್ತೀನ್ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ಮುಕುಲ್ ಆರ್ಯ ನಿಗೂಢ ಸಾವನ್ನಪ್ಪಿದ್ದು ಅವರ ಮೃತದೇಹ ಭಾನುವಾರ ರಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿ ಮುಕುಲ್ ನಿಧನ ಆಗಿರುವುದನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡಿದ್ದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
![]()
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.
ಮೃತದೇಹವನ್ನು ಭಾರತಕ್ಕೆ ಕಳಿಸಿಕೊಡಲು ವ್ಯವಸ್ಥೆ ಮಾಡುವಂತೆ ಮತ್ತು ಸಾವಿಗೆ ಕಾರಣ ಪತ್ತೆ ಮಾಡಲು ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ, ಭಾರತದ ವಿದೇಶ ಮಂತ್ರಿ ಜೈಶಂಕರ್ ಜೊತೆ ಮಾತುಕತೆ ನಡೆಸಿದ್ದಾರೆ.
The Palestinian Foreign Ministry says President Mahmoud Abbas and Prime Minister Mohammed Shataya have ordered security and police officers to visit the residence of Mokal Arya and conduct a thorough investigation into the situation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm