ಬ್ರೇಕಿಂಗ್ ನ್ಯೂಸ್
10-03-22 12:49 pm HK Desk news ದೇಶ - ವಿದೇಶ
ನವದೆಹಲಿ, ಮಾ 10: ಪಂಚರಾಜ್ಯ ಚುನಾವಣೆಗಳ ಪೈಕಿ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಹುತೇಕ ಯಶಸ್ಸು ಕಂಡಿದೆ. ಈ ಮೂಲಕ ಕಾಂಗ್ರೆಸ್ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಕೇಸರೆರಚಾಟದ ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೇ ವಿಚಾರವಾಗಿ ರಾಘವ್ ಚಡ್ಡಾ ಮಾತನಾಡಿದ್ದಾರೆ.
ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಸ್ಥಾನವನ್ನ ಇದೀಗ ಎಎಪಿ ತುಂಬುತ್ತಿದ್ದು, ಬರುವ ದಿನಗಳಲ್ಲಿ ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದಿದ್ದಾರೆ. ಪಂಜಾಬ್ನಲ್ಲಿ ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದು, ದಶಕಗಳಿಂದ ಇಲ್ಲಿ ಅಧಿಕಾರ ನಡೆಸಿರುವ ರಾಜಕೀಯ ಪಕ್ಷಗಳ ಗದ್ದುಗೆ ಅಲಗಾಡುತ್ತಿದೆ ಎಂದರು. ಭವಿಷ್ಯದಲ್ಲಿ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಪ್ರಮುಖ ಸವಾಲು ಆಗಲಿದ್ದು, ಅವರು ಪ್ರಧಾನಿಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದು. ಎಎಪಿ ಇದೀಗ ಕಾಂಗ್ರೆಸ್ ಸ್ಥಾನ ತುಂಬುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಮಾದರಿ ಆಡಳಿತಕ್ಕೆ ಪಂಜಾಬ್ ಮನಸೋತಿದ್ದು, ಆಡಳಿತ ನಡೆಸಲು ಅವಕಾಶ ನೀಡಿದೆ. ಈ ಮಾದರಿ ಬರುವ ದಿನಗಳಲ್ಲಿ ರಾಷ್ಟ್ರದ ತುಂಬೆಲ್ಲ ವಿಸ್ತರಣೆಯಾಗಲಿದೆ ಎಂದರು.
#WATCH | "Had been saying from day 1 that AAP will form govt with absolute majority...Throne of people who ruled Punjab for decades is shaking. In future, Arvind Kejriwal will be BJP's principal challenger, AAP will be Congress' replacement," says Raghav Chadha#PunjabElections pic.twitter.com/RIUFlyNNef
— ANI (@ANI) March 10, 2022
As the Aam Aadmi Party (AAP) stacked up a spectacular victory in Punjab, wiping out the Congress and taking its second state after Delhi, the party's Raghav Chadha said AAP has "now become a national party" and will soon replace the Congress as the country's biggest opposition.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm