ಬ್ರೇಕಿಂಗ್ ನ್ಯೂಸ್
10-03-22 12:49 pm HK Desk news ದೇಶ - ವಿದೇಶ
ನವದೆಹಲಿ, ಮಾ 10: ಪಂಚರಾಜ್ಯ ಚುನಾವಣೆಗಳ ಪೈಕಿ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಹುತೇಕ ಯಶಸ್ಸು ಕಂಡಿದೆ. ಈ ಮೂಲಕ ಕಾಂಗ್ರೆಸ್ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಕೇಸರೆರಚಾಟದ ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೇ ವಿಚಾರವಾಗಿ ರಾಘವ್ ಚಡ್ಡಾ ಮಾತನಾಡಿದ್ದಾರೆ.
ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಸ್ಥಾನವನ್ನ ಇದೀಗ ಎಎಪಿ ತುಂಬುತ್ತಿದ್ದು, ಬರುವ ದಿನಗಳಲ್ಲಿ ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದಿದ್ದಾರೆ. ಪಂಜಾಬ್ನಲ್ಲಿ ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದು, ದಶಕಗಳಿಂದ ಇಲ್ಲಿ ಅಧಿಕಾರ ನಡೆಸಿರುವ ರಾಜಕೀಯ ಪಕ್ಷಗಳ ಗದ್ದುಗೆ ಅಲಗಾಡುತ್ತಿದೆ ಎಂದರು. ಭವಿಷ್ಯದಲ್ಲಿ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಪ್ರಮುಖ ಸವಾಲು ಆಗಲಿದ್ದು, ಅವರು ಪ್ರಧಾನಿಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದು. ಎಎಪಿ ಇದೀಗ ಕಾಂಗ್ರೆಸ್ ಸ್ಥಾನ ತುಂಬುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಮಾದರಿ ಆಡಳಿತಕ್ಕೆ ಪಂಜಾಬ್ ಮನಸೋತಿದ್ದು, ಆಡಳಿತ ನಡೆಸಲು ಅವಕಾಶ ನೀಡಿದೆ. ಈ ಮಾದರಿ ಬರುವ ದಿನಗಳಲ್ಲಿ ರಾಷ್ಟ್ರದ ತುಂಬೆಲ್ಲ ವಿಸ್ತರಣೆಯಾಗಲಿದೆ ಎಂದರು.
#WATCH | "Had been saying from day 1 that AAP will form govt with absolute majority...Throne of people who ruled Punjab for decades is shaking. In future, Arvind Kejriwal will be BJP's principal challenger, AAP will be Congress' replacement," says Raghav Chadha#PunjabElections pic.twitter.com/RIUFlyNNef
— ANI (@ANI) March 10, 2022
As the Aam Aadmi Party (AAP) stacked up a spectacular victory in Punjab, wiping out the Congress and taking its second state after Delhi, the party's Raghav Chadha said AAP has "now become a national party" and will soon replace the Congress as the country's biggest opposition.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm