ಬ್ರೇಕಿಂಗ್ ನ್ಯೂಸ್
10-03-22 05:32 pm HK Desk news ದೇಶ - ವಿದೇಶ
ಚಂಡೀಗಢ, ಮಾ 10: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, "ಎಎಪಿ ದೇಶದ ರಾಜಕೀಯವನ್ನು ಬದಲಾಯಿಸಿದೆ," ಎಂದು ಹೇಳಿದರು.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಉಲ್ಲೇಖವನ್ನು ಮಾಡಿದ್ದಾರೆ. "ಸ್ವಾತಂತ್ರ್ಯದ ನಂತರ ವ್ಯವಸ್ಥೆಯು ಬದಲಾಗದಿದ್ದರೆ ಏನೂ ಬದಲಾಗುವುದಿಲ್ಲ," ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅವರು ಏನನ್ನೂ ಬದಲಾಯಿಸಲಿಲ್ಲ," ಎಂದು ವಿಪಕ್ಷಗಳ ವಿರುದ್ಧ ಟೀಕೆ ಮಾಡಿದ ಅರವಿಂದ್ ಕೇಜ್ರಿವಾಲ್, "ಎಎಪಿ ದೇಶದ ರಾಜಕೀಯವನ್ನು ಬದಲಾಯಿಸಿದೆ," ಎಂದು ಹೇಳಿದರು. "ನಾವು ವ್ಯವಸ್ಥೆಯನ್ನು ಬದಲಾಯಿಸಿದ್ದೇವೆ, ನಾವು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ನಿರ್ಮಾಣ ಮಾಡಿದ್ದೇವೆ," ಎಂದು ಅರವಿಂದ್ ಕೇಜ್ರಿವಾಲ್ ಉಲ್ಲೇಖ ಮಾಡಿದರು.

ನಾನು ಪಂಜಾಬ್ ಮುಖ್ಯಮಂತ್ರಿ ಆಗಲಿರುವ ನನ್ನ ಸಹೋದರ ಭಗವಂತ್ ಮಾನ್ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಆಪ್ 90ಕ್ಕೂ ಅಧಿಕ ಸ್ಥಾನವನ್ನು ದಾಟಿದೆ. ಫಲಿತಾಂಶಗಳು ಇನ್ನೂ ಕೂಡಾ ಬರುತ್ತಿದೆ. ಜನರು ನಮ್ಮ ಮೇಲೆ ಅಪಾರ ನಂಬಿಕೆಯನ್ನು ಇರಿಸಿದ್ದಾರೆ. ನಾವು ಆ ನಂಬಿಕೆಗೆ ದಕ್ಕೆ ಉಂಟು ಮಾಡುವುದಿಲ್ಲ. ನಾವು ಈ ದೇಶದ ರಾಜಕೀಯವನ್ನು ಬದಲಾವಣೆ ಮಾಡುತ್ತೇವೆ," ಎಂದು ತಿಳಿಸಿದರು.
ಇನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರುವಂತೆ ಕೇಜ್ರಿವಾಲ್ ಪಂಜಾಬ್ ಜನತೆಗೆ ಮನವಿ ಮಾಡಿದರು. "ನಾನು ಪಂಜಾಬ್ನ ಜನರನ್ನು ಎಎಪಿಗೆ ಸೇರಲು ಮನವಿ ಮಾಡಲು ಬಯಸುತ್ತೇನೆ. ಕೆಲವೊಮ್ಮೆ ಜನರು ಏನು ಮಾಡಬಹುದು ಎಂದು ಯೋಚಿಸುತ್ತಾರೆ. ಅವರು ಸಾಮಾನ್ಯ ಜನರು. ಆದರೆ ನಾನು ಜನರನ್ನು ಕೇಳಲು ಬಯಸುತ್ತೇನೆ. ಚನ್ನಿಯನ್ನು ಸೋಲಿಸಿದವರು ಯಾರು?," ಎಂದು ಪ್ರಶ್ನೆ ಮಾಡಿದರು.
Delhi Chief Minister and Aam Aadmi Party (AAP) national convenor Arvind Kejriwal on Thursday termed the massive victory of his party in Punjab as 'Inquilab'.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm