ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm