ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm