ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm