ಬ್ರೇಕಿಂಗ್ ನ್ಯೂಸ್
23-03-22 05:32 pm HK Desk news ದೇಶ - ವಿದೇಶ
ನವದೆಹಲಿ, ಮಾ.23: ದೆಹಲಿ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ, ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷವು ರಾಜಕೀಯವನ್ನೇ ತ್ಯಜಿಸಲಿದೆ. ಜಗತ್ತಿನ ಅತಿದೊಡ್ಡ ಪಕ್ಷ ಎನ್ನುತ್ತಿರುವ ಬಿಜೆಪಿಗೆ ಸವಾಲು ಹಾಕುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೊಸ ಸವಾಲು ಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಬಿಜೆಪಿ ಸರಕಾರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರಿಗೆ ಅವಮಾನ ಮಾಡಿದೆ. ತಾವು ಸೋಲುತ್ತೇವೆಂಬ ಭಯದಲ್ಲಿ ಬಿಜೆಪಿ ದೆಹಲಿ ಪಾಲಿಕೆಯ ಚುನಾವಣೆಯನ್ನು ಮುಂದೂಡುತ್ತೆ ಅಂದಾದಲ್ಲಿ ಮುಂದೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಸೋಲುವ ಭಯದಲ್ಲಿ ಮುಂದೂಡಬಹುದು ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆಯ ಚುನಾವಣೆಯನ್ನು ಏಕೀಕರಣದ ನೆಪದಲ್ಲಿ ಬಿಜೆಪಿ ಮುಂದೂಡುತ್ತಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತಿನಲ್ಲಿ ಚುನಾವಣೆ ಸೋಲುತ್ತೇವೆಂದು ಭಯದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರವನ್ನು ಒಂದಾಗಿಸುತ್ತೇವೆಂದು ಹೇಳಿ ಅಲ್ಲಿಯ ಚುನಾವಣೆಯನ್ನೂ ಇದೇ ರೀತಿ ಮುಂದೂಡುತ್ತೀರಾ.. ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಮುಂದೂಡಿಕೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ಉತ್ತರ, ದಕ್ಷಿಣ, ಪೂರ್ವ ಹೀಗೆ ಮೂರು ಪ್ರತ್ಯೇಕ ಮಹಾನಗರ ಪಾಲಿಕೆಗಳಿದ್ದು ಅವನ್ನು ಒಂದಾಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದ್ದು, ಅದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ತರಲು ಮುಂದಾಗಿದೆ. ಇದಕ್ಕಾಗಿ ಸದ್ಯಕ್ಕೆ ಚುನಾವಣೆ ನಡೆಸದಿರಲು ದೆಹಲಿ ಚುನಾವಣೆ ಆಯೋಗಕ್ಕೆ ಕೇಂದ್ರ ತಿಳಿಸಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡಿಕೆ ಆಗಿದ್ದು ಆಮ್ ಆದ್ಮಿ ಪಕ್ಷವು ಬಿಜೆಪಿ ನಡೆಗೆ ಕಿಡಿಕಾರಿದೆ.
Delhi Chief Minister Arvind Kejriwal on Wednesday said the Aam Aadmi Party (AAP) will quit politics if the Bharatiya Janata Party (BJP) gets the civic polls conducted on time and wins them.“I dare BJP to conduct elections on time and win. If BJP wins the civic elections, we will leave politics,” Kejriwal told reporters at Delhi Vidhan Sabha.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 01:23 pm
Mangalore Correspondent
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm