ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm