ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm