ಬ್ರೇಕಿಂಗ್ ನ್ಯೂಸ್
30-03-22 12:38 pm HK Desk news ದೇಶ - ವಿದೇಶ
ಶ್ರೀನಗರ, ಮಾ 30: ಲಷ್ಕರ್-ಇ-ತೊಯ್ಬಾ/ರೆಸಿಸ್ಟೆಂಟ್ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರಗಾಮಿಗಳು ಬುಧವಾರ ನಸುಕಿನ ಜಾವ ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾರೆ.
ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ತಿಳಿಸಿದ್ದಾರೆ.

ಸ್ಥಳದಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಉಗ್ರರಲ್ಲಿ ಓರ್ವ ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು ಈತ ಈ ಹಿಂದೆ ಪತ್ರಕರ್ತನಾಗಿದ್ದು ಆನ್ ಲೈನ್ ನ್ಯೂಸ್ ಪೋರ್ಟಲ್ ವ್ಯಾಲಿ ನ್ಯೂಸ್ ಸರ್ವಿಸ್ ಎಂಬುದನ್ನು ಅನಂತ್ ನಾಗ್ ನಲ್ಲಿ ನಡೆಸುತ್ತಿದ್ದ. 2021ರಲ್ಲಿ ಕಳೆದ ವರ್ಷ ಆತನನ್ನು ಉಗ್ರ ಎಂದು ಘೋಷಣೆ ಮಾಡಲಾಗಿತ್ತು. ಈತನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಇನ್ನೊಬ್ಬ ಉಗ್ರನನ್ನು ಬಿಜ್ಬೆಹರದ ಹಿಲಾಲ್ ಅಹ್ ರಾ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Security forces neutralised two terrorists during an encounter in the Rainawari area of Srinagar on early Wednesday morning. Jammu and Kashmir police said that one of the terrorists, identified as Rayees Ahmad Bhat, was a former journalist who ran an online news portal ‘Valley News Service’ in Anantnag. Bhat joined the terrorist ranks of Lashkar-e-Taiba in August last year and was categorised as 'C' in the terrorists’ list of J&K police.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm