ಬ್ರೇಕಿಂಗ್ ನ್ಯೂಸ್
23-09-20 11:51 am Headline Karnataka News Network ದೇಶ - ವಿದೇಶ
ನವದೆಹಲಿ,ಸೆಪ್ಟಂಬರ್ 23: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 56 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 83,527 ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಿದ್ದು ಆಶಾದಾಯಕ ಬೆಳವಣಿಗೆಯಾಗಿದೆ. ಕಳೆದ ಒಂದೇ ದಿನ ಸುಮಾರು 89,746 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಕಳೆದ 5 ದಿನಗಳಿಂದ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಅಧಿಕವಾಗಿದೆ.
ಭಾರತದಲ್ಲಿ ಇದೀಗ 9.68 ಲಕ್ಷ ಸಕ್ರೀಯ ಪ್ರಕರಣಗಳಿವೆ. ದೇಶದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣ ಕೂಡ ಹೆಚ್ಚಿದ್ದು ಪ್ರತಿನಿತ್ಯ 12 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಇಲ್ಲಿಯವರೆಗೂ ಸುಮಾರು 6.5 ಕೋಟಿ ಜನರನ್ನು ದೇಶಾದ್ಯಂತ ತಪಾಸಣೆಗೊಳಪಡಿಸಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am