ಬ್ರೇಕಿಂಗ್ ನ್ಯೂಸ್
02-04-22 05:28 pm HK Desk news ದೇಶ - ವಿದೇಶ
ನವದೆಹಲಿ, ಏ 02: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ಎನ್ಸಿಪಿ ನಾಯಕ ನವಾಬ್ ಮಲಿಕ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೇ, ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
ನ್ಯಾಷನಲ್ ಕಾಂಗ್ರೆಸ್ ನಾಯಕ ನವಾಬ್ ಮಲಿಕ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿ ಫೆ.23 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ವಿರುದ್ಧ ಜಾಮೀನು ಮಂಜೂರು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಅರ್ಜಿ ತಿರಸ್ಕರಿಸಿತ್ತು.

ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ನವಾಬ್ ಮಲಿಕ್ ತುರ್ತು ವಿಚಾರಣೆಗೆ ಕೋರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ, ಬಾಂಬೆ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು ಜಾಮೀನು ಮಂಜೂರು ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
Maharashtra Minister and NCP leader Nawab Malik on Saturday filed a petition in the Supreme Court challenging the Bombay HC order which had rejected his plea on ED action against him. Malik is in judicial custody till April 4, in a money laundering case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm