ಬ್ರೇಕಿಂಗ್ ನ್ಯೂಸ್
03-04-22 12:06 pm HK Desk news ದೇಶ - ವಿದೇಶ
ಕೊಲಂಬೋ, ಎ.3: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ, ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ಸಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ಹೇರಿದೆ. ವಾರಾಂತ್ಯದಲ್ಲಿ ದೇಶಾದ್ಯಂತ ಕರ್ಫ್ಯೂ ವಿಧಿಸಿ, ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಮುಂದಾಗಿರುವ ಮಧ್ಯೆಯೇ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ದೇಶದ ಹಲವು ಕಡೆಗಳಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬರುತ್ತಿದ್ದಂತೆ ತುರ್ತು ಪರಿಸ್ಥಿತಿ ಹೇರಿ ದೇಶಾದ್ಯಂತ ಕರ್ಫ್ಯೂ ಹೇರಲಾಗಿತ್ತು. ಆಮೂಲಕ ಜನರು ಬೀದಿಗೆ ಇಳಿಯದಂತೆ ಪೊಲೀಸರ ಮೂಲಕ ಹತ್ತಿಕ್ಕುವ ಯತ್ನ ಮಾಡಲಾಗಿದೆ. ಭಾನುವಾರ ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ ವಿಧಿಸಿದ್ದು, ಟ್ವಿಟರ್, ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಸೇರಿದಂತೆ ಎಲ್ಲ ರೀತಿಯ ಜಾಲತಾಣಗಳು ಭಾನುವಾರ ಸ್ಥಗಿತಗೊಂಡಿದೆ.

ಆಹಾರ, ಇನ್ನಿತರ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ದೇಶಾದ್ಯಂತ ಜನರು ದಂಗೆಯೇಳಲು ಮುಂದಾಗಿದ್ದಾರೆ. ಹೀಗಾಗಿ ಸೋಮವಾರದ ವರೆಗೂ ದೇಶದಲ್ಲಿ ಕರ್ಫ್ಯೂ ಹೇರಿದ್ದು ಪೊಲೀಸರು ಬೀದಿಗೆ ಇಳಿದಿದ್ದಾರೆ. ಪ್ರತಿಭಟನೆ ನಡೆಸುವ ಮಂದಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಎಲ್ಲ ರೀತಿಯ ಅಂಗಡಿ, ವಹಿವಾಟು ಬಂದ್ ಆಗಿದ್ದು, ಜನರು ಮನೆಯಿಂದ ಹೊರಬರದಂತೆ ಪೊಲೀಸರು ತಡೆಯುತ್ತಿದ್ದಾರೆ.
President Gotabaya Rajapaksa issued a notice prohibiting anyone from being on any public road, in a park, on trains, or on the seashore, unless they have written permission from the authorities.The curfew began at dusk on Saturday.The social media sites blocked include Facebook, Twitter andInstagram.WhatsApp is also down, and mobile phone users received a message saying this was "as directed by the Telecommunications Regulatory Commission".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm