ಬ್ರೇಕಿಂಗ್ ನ್ಯೂಸ್
04-04-22 07:32 pm HK Desk news ದೇಶ - ವಿದೇಶ
ನವದೆಹಲಿ, ಎ.4 : ಉತ್ತರಾಖಂಡದ 78 ವರ್ಷದ ಅಜ್ಜಿಯೊಬ್ಬರು ತನ್ನೆಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ಬರೆದುಕೊಟ್ಟಿದ್ದಾರೆ. ರಾಹುಲ್ ಗಾಂಧಿಯಂತಹ ನಾಯಕ ಈ ದೇಶಕ್ಕೆ ಅಗತ್ಯ ಎಂದು ಹೇಳಿ ತನ್ನಲ್ಲಿದ್ದ 50 ಲಕ್ಷ ಮೌಲ್ಯದ ಚರಾಸ್ತಿ ಮತ್ತು ಹತ್ತು ತೊಲೆ ಬಂಗಾರವನ್ನು ರಾಹುಲ್ ಹೆಸರಿಗೆ ನೀಡಿದ್ದಾರೆ.
ಡೆಹ್ರಾಡೂನ್ ನಿವಾಸಿ ಪುಷ್ಪಾ ಮುಂಜಿಯಾಲ್ ಎಂಬ 78 ವರ್ಷದ ವೃದ್ಧೆ ಈ ರೀತಿ ತನ್ನ ಆಸ್ತಿಯನ್ನೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬರೆದುಕೊಟ್ಟಿರುವಾಕೆ. ತನ್ನ ಆಸ್ತಿ ಪತ್ರದ ವೀಲನ್ನು ಬರೆದು ಡೆಹ್ರಾಡೂನ್ ಕೋರ್ಟಿನಲ್ಲಿ ರಿಜಿಸ್ಟರ್ ಮಾಡಿದ್ದಾರೆ.

ರಾಹುಲ್ ಗಾಂಧಿ ಮತ್ತು ಅವರ ಚಿಂತನೆಗಳು ಈ ದೇಶಕ್ಕೆ ಅಗತ್ಯವಿದೆ. ಅವರ ಮಾತುಗಳು ಮತ್ತು ಚಿಂತನೆಗಳಿಂದ ತುಂಬ ಆಕರ್ಷಿತಳಾಗಿದ್ದೇನೆ. ಹಾಗಾಗಿ ನನ್ನ ಆಸ್ತಿಯನ್ನು ಅವರಿಗೆ ಬರೆದು ಕೊಡಲು ಮುಂದಾಗಿದ್ದೇನೆ ಎಂದು ಪುಷ್ಪಾ ಮುಂಜಿಯಾಲ್ ಹೇಳಿದ್ದಾರೆ. ಉತ್ತರಾಖಂಡ ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಪ್ರೀತಮ್ ಸಿಂಗ್ ಅವರ ಮನೆಯಲ್ಲಿ ಪುಷ್ಪಾ ಮಂಜಿಯಾಲ್, ತನ್ನ ಆಸ್ತಿಯನ್ನು ರಾಹುಲ್ ಗಾಂಧಿಗೆ ವಿಲ್ ಬರೆದುಕೊಟ್ಟಿದ್ದಾರೆ ಎಂದು ಡೆಹ್ರಾಡೂನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಾಲ್ ಚಂದ್ ಶರ್ಮಾ ಹೇಳಿದ್ದಾರೆ.
A 78-year-old woman from Uttarakhand's Dehradun has named all her property after Congress leader Rahul Gandhi, including assets worth 50 lakhs and 10 tola of gold.Pushpa Munjial has presented a will in the Dehradun court, giving the ownership title of her properties to Rahul Gandhi.Pushpa Munjial described Rahul Gandhi and his ideas as necessary for the country. She said she is very much influenced by the thoughts of Rahul Gandhi and that is why she is giving her property to him.Congress Metropolitan President Lalchand Sharma said that Pushpa Munjial willed her property to Rahul Gandhi at the residence of former state president Pritam Singh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm