ಬ್ರೇಕಿಂಗ್ ನ್ಯೂಸ್
23-09-20 02:28 pm Headline Karnataka News Network ದೇಶ - ವಿದೇಶ
ಥಾಣೆ, ಸೆಪ್ಚಂಬರ್ 23: ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿರುವ ಕಟ್ಟಡ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರ ಪೈಕಿ ಮೂವರು ಮಕ್ಕಳು ಸೇರಿದಂತೆ 15 ವರ್ಷ ವಯಸ್ಸಿನ ಹದಿನೈದು ಮಕ್ಕಳು ಇದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇಲ್ಲಿಯವರೆಗೂ ಕಟ್ಟಡದ ಅವಶೇಷಗಳಡಿಯಿಂದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದಷ್ಟು ಹಳೆಯದಾಗಿರುವ ಮೂರು ಅಂತಸ್ತಿನ ಕಟ್ಟಡ ಸೋಮವಾರ ಮುಂಜಾನೆ 3:40ರ ಸುಮಾರಿಗೆ ಕುಸಿದುಬಿದ್ದಿತ್ತು.
Join our WhatsApp group for latest news updates (2)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am