ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm