ಬ್ರೇಕಿಂಗ್ ನ್ಯೂಸ್
24-09-20 05:00 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಮುಂಬೈ ಪೊಲೀಸರು ಬಾಲಿವುಡ್ ಡ್ರಗ್ ನಂಟಿನ ಹಿಂದೆ ಬಿದ್ದಿರುವಾಗಲೇ ಬಾಲಿವುಡ್ ನಟಿ, ಶೆರ್ಲಿನ್ ಚೋಪ್ರಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಐಪಿಎಲ್ ಪಂದ್ಯಾಟದ ಬಳಿಕ ನಡೆಯುವ ಪಾರ್ಟಿಯಲ್ಲಿ ಕ್ರಿಕೆಟಿಗರ ಪತ್ನಿಯರು ಮತ್ತು ಬಾಲಿವುಡ್ ತಾರೆಯರು ಕೊಕೇನ್ ಸೇವಿಸುತ್ತಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ಬಯಸಿದರೆ ಮಾಹಿತಿ ನೀಡಲು ರೆಡಿ ಇದ್ದೇನೆ ಎಂದಿದ್ದಾರೆ.
‘ನಾನೊಮ್ಮೆ ಕೊಲ್ಕತಾದಲ್ಲಿ ಕೆಕೆಆರ್ ತಂಡದ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ವೀಕ್ಷಣೆಗೆ ಹೋಗಿದ್ದೆ. ಕ್ರಿಕೆಟ್ ಮುಗಿದ ಬಳಿಕ ಪಾರ್ಟಿ ನಡೆದಿದ್ದು, ನನಗೂ ಆಹ್ವಾನ ನೀಡಿದ್ದರು. ಹಾಗೇ ನಾನೂ ಹೋಗಿದ್ದೆ. ಬಾಲಿವುಡ್ ತಾರೆಯರು ಮತ್ತು ಕ್ರಿಕೆಟರ್ ಗಳ ಪತ್ನಿಯರು ಕೂಡ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಹೋಗಿದ್ದ ನನಗೆ ಶಾಕ್ ಆಗಿತ್ತು. ಪಾರ್ಟಿಯಲ್ಲಿ ಕುಣಿದು ದಣಿದ ಬಳಿಕ ನಾನು ಲೇಡಿಸ್ ವಾಶ್ ರೂಂ ಹೋಗಿದ್ದೆ. ಅಲ್ಲಿ ನೋಡಿದಾಗ, ಕ್ರಿಕೆಟಿಗರ ಪತ್ನಿಯರು ಕೊಕೇನ್ ಸೇವಿಸುತ್ತಿದ್ದರು. ನನ್ನತ್ತ ನೋಡಿ, ಕಿರುನಗೆ ಬೀರಿದರು. ನಾನು ಅವರತ್ತ ನಗು ಬೀರುತ್ತಲೇ ಹೊರಬಂದೆ. ನಾನೇನೋ ಸಲ್ಲದ ಜಾಗಕ್ಕೆ ಬಂದಿದ್ದೇನೋ ಅನಿಸ್ತು…’
‘ಆನಂತರವೂ ಡ್ರಗ್ ಪಾರ್ಟಿ ಜೋರಾಗಿಯೇ ನಡೆದಿತ್ತು. ಡ್ರಗ್ ಪಾರ್ಟಿಗಳು ಹಾಗೇ, ಒಂದರ ಮೇಲೊಂದು ನಡೆಯುತ್ತಿರುತ್ತೆ. ಸ್ವಲ್ಪ ಹೊತ್ತಿನ ಬಳಿಕ ಕುತೂಹಲದಿಂದ ಜಂಟ್ಸ್ ವಾಶ್ ರೂಮಿಗೆ ಹೋದೆ. ಅಲ್ಲಿನ ದೃಶ್ಯಗಳು ಬೇರೆ ತರ ಇರಲಿಲ್ಲ. ಸೇಮ್ ಆಗಿತ್ತು..’ ಎಂದು ಶರ್ಲಿನ್ ಚೋಪ್ರಾ ಬಾಂಬ್ ಸಿಡಿಸಿದ್ದಾಳೆ.

ಇದೇ ವೇಳೆ, ಮುಂಬೈನ ಎನ್ ಸಿಬಿ ಅಧಿಕಾರಿಗಳು ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ. ಬಾಲಿವುಡ್ ಡ್ರಗ್ ನಂಟು ಕೇಳಿ ಬರುತ್ತಿದ್ದಂತೆ ಕ್ರಿಕೆಟಿಗರಿಗೂ ಡ್ರಗ್ ನಂಟು ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಯಾವುದೇ ದೃಢವಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ.
Join our WhatsApp group for latest news updates (2)
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm