ಬ್ರೇಕಿಂಗ್ ನ್ಯೂಸ್
28-04-22 10:39 pm HK Desk News ದೇಶ - ವಿದೇಶ
ಮುಂಬೈ, ಎ.28 : ಧಾರ್ಮಿಕ ಸ್ಥಳಗಳು ಮತ್ತು ಮಸೀದಿಗಳಲ್ಲಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆಗೆಸಿದ್ದಕ್ಕೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶಂಸಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ನಮ್ಮಲ್ಲಿ ಈ ಕೆಲಸ ಮಾಡಲು ಯಾವುದೇ ಯೋಗಿಗಳಿಲ್ಲ, ಇರುವುದು ಭೋಗಿಗಳು ಎಂದು ಟೀಕಿಸಿದ್ದಾರೆ.
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಬುಧವಾರ ಧಾರ್ಮಿಕ ಸ್ಥಳಗಳಲ್ಲಿನ ಸುಮಾರು 11,000 ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, 'ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.

'ದುರದೃಷ್ಟವಶಾತ್ ಮಹಾರಾಷ್ಟ್ರದಲ್ಲಿ ನಮಗೆ ಯಾವುದೇ 'ಯೋಗಿಗಳು' ಇಲ್ಲ ; ನಮ್ಮಲ್ಲಿರುವುದು 'ಭೋಗಿಗಳು' ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಜ್ ಠಾಕ್ರೆ, 'ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ' ಎಂದು ಘೋಷಿಸಿದ್ದರು.
Uttar Pradesh Chief Minister Yogi Adityanath has already ordered the removal of loudspeakers installed in mosques, Maharashtra's Nation Building Party President Raj Thackeray said . In addition, there are no yogis in Maharashtra, who are criticized as being bandits.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm